ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm