ಬ್ರೇಕಿಂಗ್ ನ್ಯೂಸ್
29-12-20 01:46 pm Mangalore Correspondent ಕರಾವಳಿ
ಪುತ್ತೂರು, ಡಿ.29 : ಕಾಡಾನೆ ಓಡಿಸಿಕೊಂಡು ಬಂದ ವೇಳೆ ಭಯಗೊಂಡ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯಗೊಂಡ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಡೆದಿದೆ.
ಸೋಮವಾರ ಮೀನಾಡಿ ನಿವಾಸಿ ಶೌಕತ್ತಾಲಿ ಮುಸ್ಲಿಯಾರ್ ಎಂಬವರು ತನ್ನ ಬೈಕ್ ನಲ್ಲಿ ಕಡಬ ಕಡೆಗೆ ಹೊರಟವರು ರಸ್ತೆಗೆ ತಲುಪಿದ ಕೂಡಲೇ ಕಾಡಾನೆಯನ್ನು ಕಂಡು ಬೈಕನ್ನು ನಿಲ್ಲಿಸಿದ್ದಾರೆ. ಈ ಸಂದರ್ಭ ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಬೈಕನ್ನು ತುಳಿದು ಹಾನಿಗೊಳಿಸಿದೆ.
ಆನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಶೌಕತ್ತಾಲಿಯವರು ಕುಸಿದು ಬಿದ್ದು ಗಾಯಗೊಂಡಿದ್ದಾರೆ. ಸೋಮವಾರ ಸಂಜೆಯಾಗುತ್ತಿದ್ದಂತೆಯೇ ಆನೆಯ ಘರ್ಜನೆ ಕೇಳ ತೊಡಗಿದ್ದು, ಸ್ಥಳೀಯ ನಿವಾಸಿಗಳು ಭೀತಿಯಿಂದಲೇ ರಾತ್ರಿ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
The man runs after an Elephant chased him in Puttur by which even his bike was utterly damaged.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm