ಬ್ರೇಕಿಂಗ್ ನ್ಯೂಸ್
29-12-20 01:46 pm Mangalore Correspondent ಕರಾವಳಿ
ಪುತ್ತೂರು, ಡಿ.29 : ಕಾಡಾನೆ ಓಡಿಸಿಕೊಂಡು ಬಂದ ವೇಳೆ ಭಯಗೊಂಡ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯಗೊಂಡ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಡೆದಿದೆ.
ಸೋಮವಾರ ಮೀನಾಡಿ ನಿವಾಸಿ ಶೌಕತ್ತಾಲಿ ಮುಸ್ಲಿಯಾರ್ ಎಂಬವರು ತನ್ನ ಬೈಕ್ ನಲ್ಲಿ ಕಡಬ ಕಡೆಗೆ ಹೊರಟವರು ರಸ್ತೆಗೆ ತಲುಪಿದ ಕೂಡಲೇ ಕಾಡಾನೆಯನ್ನು ಕಂಡು ಬೈಕನ್ನು ನಿಲ್ಲಿಸಿದ್ದಾರೆ. ಈ ಸಂದರ್ಭ ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಬೈಕನ್ನು ತುಳಿದು ಹಾನಿಗೊಳಿಸಿದೆ.

ಆನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಶೌಕತ್ತಾಲಿಯವರು ಕುಸಿದು ಬಿದ್ದು ಗಾಯಗೊಂಡಿದ್ದಾರೆ. ಸೋಮವಾರ ಸಂಜೆಯಾಗುತ್ತಿದ್ದಂತೆಯೇ ಆನೆಯ ಘರ್ಜನೆ ಕೇಳ ತೊಡಗಿದ್ದು, ಸ್ಥಳೀಯ ನಿವಾಸಿಗಳು ಭೀತಿಯಿಂದಲೇ ರಾತ್ರಿ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
The man runs after an Elephant chased him in Puttur by which even his bike was utterly damaged.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm