ಬ್ರೇಕಿಂಗ್ ನ್ಯೂಸ್
20-11-25 10:48 pm Mangalore Correspondent ಕರಾವಳಿ
ಪುತ್ತೂರು, ನ.20 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿಯ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್(29) ಮೃತ ಯುವಕ. ತನ್ನ ಮನೆಯಲ್ಲೇ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಚೇತನ್ ಜೀವಾಂತ್ಯ ಮಾಡಿಕೊಂಡಿದ್ದಾರೆ. ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಚೇತನ್ ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಬಗ್ಗೆ ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಬುಧವಾರ ಶಿಕ್ಷಕಿಯಾಗಿರುವ ತಾಯಿಯನ್ನು ಕಾಲೇಜಿನ ವರೆಗೆ ಬಿಟ್ಟು ಬಂದಿದ್ದ ಚೇತನ್ ಮನೆಗೆ ಬಂದು ಸಾವಿಗೆ ಶರಣಾಗಿದ್ದಾನೆ.
ತಾಯಿ ಎಂದಿನಂತೆ ಮಧ್ಯಾಹ್ನ ದೂರವಾಣಿ ಕರೆ ಮಾಡಿದಾಗ ಮಗ ಕರೆ ಸ್ವೀಕರಿಸದೆ ಇದ್ದಾಗ ಮನೆಯ ಬಳಿ ಕೆಲಸ ಮಾಡುತ್ತಿದ್ದವರಿಗೆ ಕರೆ ಮಾಡಿದ್ದರು. ಮಗ ಕರೆ ಸ್ವೀಕರಿಸುತ್ತಿಲ್ಲ, ಸ್ವಲ್ಪ ವಿಚಾರಿಸಿ ಎಂದಿದ್ದರು. ಮನೆಯ ಬಳಿ ಬಂದಾಗ ಚಿಲಕ ಹಾಕಿದ್ದು ಕಿಟಕಿಯಿಂದ ನೋಡಿದಾಗ ಚೇತನ್ ಫ್ಯಾನಿಗೆ ನೇಣು ಬಿಗಿದು ನೇತಾಡಿರುವ ಸ್ಥಿತಿಯಲ್ಲಿರುವುದು ಕಂಡಿದೆ. ತಾಯಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 29-year-old young man suffering from mental depression died by suicide at his home in Noojibaltila, Kadaba taluk. The deceased has been identified as Chetan, son of D. Walter Rodrigues from Kodankeri in Noojibaltila.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm