ಬ್ರೇಕಿಂಗ್ ನ್ಯೂಸ್
29-12-20 02:10 pm Mangalore Correspondent ಕರಾವಳಿ
ಕಡಬ, ಡಿ.29: ಕಡಬ ತಾಲೂಕಿನ ಪಾಲ್ತಾಡಿ, ಬಂಬಿಲ, ಚೆನ್ನಾವರ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದೆ. ಚಿರತೆಯು ಹಾಡಹಗಲೇ ಕೋಳಿಯನ್ನು ಹಿಡಿದು ತಿನ್ನತೊಡಗಿದ್ದು ಜನರು ಪಟಾಕಿ ಸಿಡಿಸಿ, ಓಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರ ಕೇಳಿಬಂದಿತ್ತು. ಬಳಿಕ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ, ಅದನ್ನು ಹಿಡಿಯುವ ಕೆಲಸ ಆಗಿಲ್ಲ.

ಸೋಮವಾರ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲಿ ಜನರಿಗೆ ಚಿರತೆ ಕಾಣ ಸಿಕ್ಕಿದೆ. ಎರಡು ದಿನಗಳ ಹಿಂದೆ ಬೆಳಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ವೇಳೆ ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಬಳಿ ಚಿರತೆ ಹಲವರಿಗೆ ಗೋಚರಿಸಿದೆ. ಹೀಗಾಗಿ ಚಿರತೆ ಎಲ್ಲಿಂದ ಬರುತ್ತದೋ ಎಂಬ ಭಯದಲ್ಲಿ ಈ ಭಾಗದ ಜನರು ಕಾಲ ಕಳೆಯುತ್ತಿದ್ದಾರೆ.
Cheetah has been spotted several times this month in Kadaba settling people in fear to come out of houses
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm