ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm