ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm