ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm