ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm