ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am