ಬ್ರೇಕಿಂಗ್ ನ್ಯೂಸ್
29-11-25 10:01 pm Mangalore Correspondent ಕರಾವಳಿ
ಮಂಗಳೂರು, ನ.29 : ಒಂದು ವರ್ಷದ ಹಿಂದೆ ಆರಂಭಗೊಂಡ ಡಿ.ಕೆ. ಟ್ರಾನ್ಸ್ ಪೋರ್ಟ್ ಅಂಡ್ ಲಾಜಿಸ್ಟಿಕ್ ಸರ್ವಿಸಸ್ ಕಂಪನಿಯ ಮಂಗಳೂರು ಕಚೇರಿಯನ್ನು ನಗರದ ನಾಗುರಿಯಲ್ಲಿ ಆರಂಭಿಸಲಾಯಿತು. ನಾಗುರಿಯ ಆಂಜೆಲ್ ಚರ್ಚ್ ಫಾದರ್ ಫೆಡ್ರಿಕ್ ಮೊಂತೇರೊ ಮತ್ತು ಫಾದರ್ ಸ್ಟ್ಯಾನಿ ಫೆರ್ನಾಂಡಿಸ್ ಅವರು ನೂತನ ಕಚೇರಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಜನರಲ್ ಸೆಕ್ರಟರಿ ಮಿಥುನ್ ರೈ, ಎಂಸಿಸಿ ಬ್ಯಾಂಕ್ ಚೇರ್ಮನ್ ಅನಿಲ್ ಲೋಬೊ, ಉದ್ಯಮಿ ಜಾನ್ ಸುರೇಶ್, ದಕ್ಷಿಣ ಕನ್ನಡ ಟ್ರಕ್ ಅಸೋಸಿಯೇಶನ್ ಅಧ್ಯಕ್ಷ ಸುಶಾಂತ್ ಶೆಟ್ಟಿ, ಟ್ರಾನ್ಸ್ ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ಚಿತ್ತರಂಜನ್, ಏಂಜೆಲ್ ರೆಸಿಡೆನ್ಸಿ ಮಾಲಕ ಯೋಗಿಶ್ ಪೂಜಾರಿ, ಮಾಜಿ ಕಾರ್ಪೊರೇಟರ್ ಗಳಾದ ಶೋಭಾ ಪೂಜಾರಿ, ಸಂದೀಪ್ ಗರೋಡಿ, ಉದ್ಯಮಿ ದೀಪಕ್ ಡರ್ಮನ್ ಡಿಸೋಜ, ತುಳುನಾಡ ರಕ್ಷಣಾ ವೇದಿಕೆಯ ಯೋಗಿಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



ಡಿಕೆ ಟ್ರಾನ್ಸ್ ಪೋರ್ಟ್ ಲಾಜಿಸ್ಟಿಕ್ಸ್ ಡಿಕೆಜಿಓಸಿ ಸಂಸ್ಥೆಯ ಅಂಗಸಂಸ್ಥೆಯಾಗಿದ್ದು, ಫೈನಾನ್ಸ್, ಸೊಸೈಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ನಡೆಸುತ್ತಿದ್ದು 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಆಲ್ವಿನ್ ಜೋಯೆಲ್ ಸಂಸ್ಥೆಯ ಚೇರ್ಮನ್ ಆಗಿದ್ದು, ಸಮೂಹ ಸಂಸ್ಥೆಗಳಾಗಿ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆಲ್ವಿನ್ ಜೋಯೆಲ್, ಸಾರಿಗೆ ಸಂಸ್ಥೆಯನ್ನು ಮುನ್ನಡೆಸುವುದು ಸುಲಭದ ಕೆಲಸ ಅಲ್ಲ. ನಮ್ಮ ಸಂಸ್ಥೆಯ ಸರ್ವರ ಅಪೇಕ್ಷೆಯಂತೆ ಸಾರಿಗೆ ಉದ್ಯಮಕ್ಕೆ ಕೈಹಾಕಿದ್ದು ಒಂದು ವರ್ಷದಲ್ಲಿ ಐದು ಜಿಲ್ಲೆಗಳಲ್ಲಿ ವ್ಯವಹಾರ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ ವೇಳೆಗೆ ಮತ್ತೆರಡು 18 ಚಕ್ರದ ಬೃಹತ್ ಟ್ರಕ್ಕನ್ನು ಸೇವೆಗೆ ಇಳಿಸಲಾಗುವುದು. ದಕ್ಷಿಣ ಭಾರತ ವ್ಯಾಪ್ತಿಯಲ್ಲಿ ನಮ್ಮ ಉದ್ಯಮ ವಿಸ್ತರಣೆಗೆ ನೀಲನಕ್ಷೆ ಮಾಡಿಕೊಂಡಿದ್ದೇವೆ. ಸರಿಯಾದ ಯೋಜನೆ ಮತ್ತು ಉದ್ಯೋಗಿಗಳ ಶ್ರಮದಿಂದ ಸಂಸ್ಥೆಯನ್ನು ಉತ್ತಮವಾಗಿ ಮುನ್ನಡೆಸಬಹುದು ಎನ್ನುವ ಧೈರ್ಯ ಬಂದಿದೆ ಎಂದು ಹೇಳಿದರು. ಸಂಸ್ಥೆಯ ಪ್ರವರ್ತಕಿ ಲೀಸಿ ಡಿಸೋಜ ಉಪಸ್ಥಿತರಿದ್ದರು.
The Mangaluru office of DK Transport & Logistic Services, which was launched a year ago, was inaugurated at Naguri in the city. The new office was inaugurated by Angel Church Naguri’s Fr. Fredrick Montero and Fr. Stany Fernandes.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm