ಬ್ರೇಕಿಂಗ್ ನ್ಯೂಸ್
29-11-25 10:01 pm Mangalore Correspondent ಕರಾವಳಿ
ಮಂಗಳೂರು, ನ.29 : ಒಂದು ವರ್ಷದ ಹಿಂದೆ ಆರಂಭಗೊಂಡ ಡಿ.ಕೆ. ಟ್ರಾನ್ಸ್ ಪೋರ್ಟ್ ಅಂಡ್ ಲಾಜಿಸ್ಟಿಕ್ ಸರ್ವಿಸಸ್ ಕಂಪನಿಯ ಮಂಗಳೂರು ಕಚೇರಿಯನ್ನು ನಗರದ ನಾಗುರಿಯಲ್ಲಿ ಆರಂಭಿಸಲಾಯಿತು. ನಾಗುರಿಯ ಆಂಜೆಲ್ ಚರ್ಚ್ ಫಾದರ್ ಫೆಡ್ರಿಕ್ ಮೊಂತೇರೊ ಮತ್ತು ಫಾದರ್ ಸ್ಟ್ಯಾನಿ ಫೆರ್ನಾಂಡಿಸ್ ಅವರು ನೂತನ ಕಚೇರಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಜನರಲ್ ಸೆಕ್ರಟರಿ ಮಿಥುನ್ ರೈ, ಎಂಸಿಸಿ ಬ್ಯಾಂಕ್ ಚೇರ್ಮನ್ ಅನಿಲ್ ಲೋಬೊ, ಉದ್ಯಮಿ ಜಾನ್ ಸುರೇಶ್, ದಕ್ಷಿಣ ಕನ್ನಡ ಟ್ರಕ್ ಅಸೋಸಿಯೇಶನ್ ಅಧ್ಯಕ್ಷ ಸುಶಾಂತ್ ಶೆಟ್ಟಿ, ಟ್ರಾನ್ಸ್ ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ಚಿತ್ತರಂಜನ್, ಏಂಜೆಲ್ ರೆಸಿಡೆನ್ಸಿ ಮಾಲಕ ಯೋಗಿಶ್ ಪೂಜಾರಿ, ಮಾಜಿ ಕಾರ್ಪೊರೇಟರ್ ಗಳಾದ ಶೋಭಾ ಪೂಜಾರಿ, ಸಂದೀಪ್ ಗರೋಡಿ, ಉದ್ಯಮಿ ದೀಪಕ್ ಡರ್ಮನ್ ಡಿಸೋಜ, ತುಳುನಾಡ ರಕ್ಷಣಾ ವೇದಿಕೆಯ ಯೋಗಿಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



ಡಿಕೆ ಟ್ರಾನ್ಸ್ ಪೋರ್ಟ್ ಲಾಜಿಸ್ಟಿಕ್ಸ್ ಡಿಕೆಜಿಓಸಿ ಸಂಸ್ಥೆಯ ಅಂಗಸಂಸ್ಥೆಯಾಗಿದ್ದು, ಫೈನಾನ್ಸ್, ಸೊಸೈಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ನಡೆಸುತ್ತಿದ್ದು 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಆಲ್ವಿನ್ ಜೋಯೆಲ್ ಸಂಸ್ಥೆಯ ಚೇರ್ಮನ್ ಆಗಿದ್ದು, ಸಮೂಹ ಸಂಸ್ಥೆಗಳಾಗಿ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆಲ್ವಿನ್ ಜೋಯೆಲ್, ಸಾರಿಗೆ ಸಂಸ್ಥೆಯನ್ನು ಮುನ್ನಡೆಸುವುದು ಸುಲಭದ ಕೆಲಸ ಅಲ್ಲ. ನಮ್ಮ ಸಂಸ್ಥೆಯ ಸರ್ವರ ಅಪೇಕ್ಷೆಯಂತೆ ಸಾರಿಗೆ ಉದ್ಯಮಕ್ಕೆ ಕೈಹಾಕಿದ್ದು ಒಂದು ವರ್ಷದಲ್ಲಿ ಐದು ಜಿಲ್ಲೆಗಳಲ್ಲಿ ವ್ಯವಹಾರ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ ವೇಳೆಗೆ ಮತ್ತೆರಡು 18 ಚಕ್ರದ ಬೃಹತ್ ಟ್ರಕ್ಕನ್ನು ಸೇವೆಗೆ ಇಳಿಸಲಾಗುವುದು. ದಕ್ಷಿಣ ಭಾರತ ವ್ಯಾಪ್ತಿಯಲ್ಲಿ ನಮ್ಮ ಉದ್ಯಮ ವಿಸ್ತರಣೆಗೆ ನೀಲನಕ್ಷೆ ಮಾಡಿಕೊಂಡಿದ್ದೇವೆ. ಸರಿಯಾದ ಯೋಜನೆ ಮತ್ತು ಉದ್ಯೋಗಿಗಳ ಶ್ರಮದಿಂದ ಸಂಸ್ಥೆಯನ್ನು ಉತ್ತಮವಾಗಿ ಮುನ್ನಡೆಸಬಹುದು ಎನ್ನುವ ಧೈರ್ಯ ಬಂದಿದೆ ಎಂದು ಹೇಳಿದರು. ಸಂಸ್ಥೆಯ ಪ್ರವರ್ತಕಿ ಲೀಸಿ ಡಿಸೋಜ ಉಪಸ್ಥಿತರಿದ್ದರು.
The Mangaluru office of DK Transport & Logistic Services, which was launched a year ago, was inaugurated at Naguri in the city. The new office was inaugurated by Angel Church Naguri’s Fr. Fredrick Montero and Fr. Stany Fernandes.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm