ಬ್ರೇಕಿಂಗ್ ನ್ಯೂಸ್
29-11-25 10:01 pm Mangalore Correspondent ಕರಾವಳಿ
ಮಂಗಳೂರು, ನ.29 : ಒಂದು ವರ್ಷದ ಹಿಂದೆ ಆರಂಭಗೊಂಡ ಡಿ.ಕೆ. ಟ್ರಾನ್ಸ್ ಪೋರ್ಟ್ ಅಂಡ್ ಲಾಜಿಸ್ಟಿಕ್ ಸರ್ವಿಸಸ್ ಕಂಪನಿಯ ಮಂಗಳೂರು ಕಚೇರಿಯನ್ನು ನಗರದ ನಾಗುರಿಯಲ್ಲಿ ಆರಂಭಿಸಲಾಯಿತು. ನಾಗುರಿಯ ಆಂಜೆಲ್ ಚರ್ಚ್ ಫಾದರ್ ಫೆಡ್ರಿಕ್ ಮೊಂತೇರೊ ಮತ್ತು ಫಾದರ್ ಸ್ಟ್ಯಾನಿ ಫೆರ್ನಾಂಡಿಸ್ ಅವರು ನೂತನ ಕಚೇರಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಜನರಲ್ ಸೆಕ್ರಟರಿ ಮಿಥುನ್ ರೈ, ಎಂಸಿಸಿ ಬ್ಯಾಂಕ್ ಚೇರ್ಮನ್ ಅನಿಲ್ ಲೋಬೊ, ಉದ್ಯಮಿ ಜಾನ್ ಸುರೇಶ್, ದಕ್ಷಿಣ ಕನ್ನಡ ಟ್ರಕ್ ಅಸೋಸಿಯೇಶನ್ ಅಧ್ಯಕ್ಷ ಸುಶಾಂತ್ ಶೆಟ್ಟಿ, ಟ್ರಾನ್ಸ್ ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ಚಿತ್ತರಂಜನ್, ಏಂಜೆಲ್ ರೆಸಿಡೆನ್ಸಿ ಮಾಲಕ ಯೋಗಿಶ್ ಪೂಜಾರಿ, ಮಾಜಿ ಕಾರ್ಪೊರೇಟರ್ ಗಳಾದ ಶೋಭಾ ಪೂಜಾರಿ, ಸಂದೀಪ್ ಗರೋಡಿ, ಉದ್ಯಮಿ ದೀಪಕ್ ಡರ್ಮನ್ ಡಿಸೋಜ, ತುಳುನಾಡ ರಕ್ಷಣಾ ವೇದಿಕೆಯ ಯೋಗಿಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



ಡಿಕೆ ಟ್ರಾನ್ಸ್ ಪೋರ್ಟ್ ಲಾಜಿಸ್ಟಿಕ್ಸ್ ಡಿಕೆಜಿಓಸಿ ಸಂಸ್ಥೆಯ ಅಂಗಸಂಸ್ಥೆಯಾಗಿದ್ದು, ಫೈನಾನ್ಸ್, ಸೊಸೈಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ನಡೆಸುತ್ತಿದ್ದು 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಆಲ್ವಿನ್ ಜೋಯೆಲ್ ಸಂಸ್ಥೆಯ ಚೇರ್ಮನ್ ಆಗಿದ್ದು, ಸಮೂಹ ಸಂಸ್ಥೆಗಳಾಗಿ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆಲ್ವಿನ್ ಜೋಯೆಲ್, ಸಾರಿಗೆ ಸಂಸ್ಥೆಯನ್ನು ಮುನ್ನಡೆಸುವುದು ಸುಲಭದ ಕೆಲಸ ಅಲ್ಲ. ನಮ್ಮ ಸಂಸ್ಥೆಯ ಸರ್ವರ ಅಪೇಕ್ಷೆಯಂತೆ ಸಾರಿಗೆ ಉದ್ಯಮಕ್ಕೆ ಕೈಹಾಕಿದ್ದು ಒಂದು ವರ್ಷದಲ್ಲಿ ಐದು ಜಿಲ್ಲೆಗಳಲ್ಲಿ ವ್ಯವಹಾರ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ ವೇಳೆಗೆ ಮತ್ತೆರಡು 18 ಚಕ್ರದ ಬೃಹತ್ ಟ್ರಕ್ಕನ್ನು ಸೇವೆಗೆ ಇಳಿಸಲಾಗುವುದು. ದಕ್ಷಿಣ ಭಾರತ ವ್ಯಾಪ್ತಿಯಲ್ಲಿ ನಮ್ಮ ಉದ್ಯಮ ವಿಸ್ತರಣೆಗೆ ನೀಲನಕ್ಷೆ ಮಾಡಿಕೊಂಡಿದ್ದೇವೆ. ಸರಿಯಾದ ಯೋಜನೆ ಮತ್ತು ಉದ್ಯೋಗಿಗಳ ಶ್ರಮದಿಂದ ಸಂಸ್ಥೆಯನ್ನು ಉತ್ತಮವಾಗಿ ಮುನ್ನಡೆಸಬಹುದು ಎನ್ನುವ ಧೈರ್ಯ ಬಂದಿದೆ ಎಂದು ಹೇಳಿದರು. ಸಂಸ್ಥೆಯ ಪ್ರವರ್ತಕಿ ಲೀಸಿ ಡಿಸೋಜ ಉಪಸ್ಥಿತರಿದ್ದರು.
The Mangaluru office of DK Transport & Logistic Services, which was launched a year ago, was inaugurated at Naguri in the city. The new office was inaugurated by Angel Church Naguri’s Fr. Fredrick Montero and Fr. Stany Fernandes.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm