ಬ್ರೇಕಿಂಗ್ ನ್ಯೂಸ್
01-12-25 03:08 pm Mangalore Correspondent ಕರಾವಳಿ
ಮಂಗಳೂರು, ಡಿ.1 : ಮಂಗಳೂರು - ನವಿ ಮುಂಬೈ ಏರ್ಪೋರ್ಟ್ ನಡುವೆ ಡಿಸೆಂಬರ್ 25 ರಿಂದ ವಾರದ ಎಲ್ಲ ದಿನಗಳಲ್ಲಿಯೂ ವಿಮಾನ ಸೇವೆ ಆರಂಭವಾಗಲಿದೆ. ಹಗಲಿನ ಸಮಯದಲ್ಲಿ ಹೊಸತಾಗಿ ಐದು ವಿಮಾನ ಓಡಾಡಲಿದ್ದು ನಾಲ್ಕು ಇಂಡಿಗೋ ಸಂಸ್ಥೆಯದ್ದಾಗಿದ್ದು ಒಂದು ಏರ್ ಇಂಡಿಯಾ ವಿಮಾನ ಈ ಸೇವೆ ನೀಡಲಿದೆ.
ಈ ಬಾರಿಯ ಕ್ರಿಸ್ಮಸ್ ದಿನದಂದೇ ಇಂಡಿಗೋ ಹೊಸ ವಿಮಾನ ಸಂಚಾರ ಆರಂಭಗೊಳ್ಳಲಿದೆ. ಇದರೊಂದಿಗೆ, ಮಂಗಳೂರು - ಮುಂಬೈ ನಡುವೆ ದಿನದಲ್ಲಿ ಐದು ವಿಮಾನ ಸಂಚಾರ ಆರಂಭಗೊಂಡ ರೀತಿ ಆಗಲಿದೆ.
ನವಿ ಮುಂಬೈ - ಮಂಗಳೂರು (6E 865) ನಡುವೆ ಬೆಳಗ್ಗೆ 10:40 ಮತ್ತು ಮಧ್ಯಾಹ್ನ 12:10ಕ್ಕೆ ಪ್ರತಿದಿನವೂ ವಿಮಾನ ಸಂಚಾರ ಇರಲಿದೆ. ಮಂಗಳೂರು - ನವಿ ಮುಂಬೈ (6E 866) ನಡುವೆ ಸೋಮವಾರ ಮತ್ತು ಗುರುವಾರ ಸಂಜೆ 4.05ಕ್ಕೆ ಮತ್ತು 5.45ಕ್ಕೆ ವಿಮಾನ ಸಂಚಾರ ಇರಲಿದೆ. ಇದೇ ವೇಳೆ, ಮಂಗಳೂರು - ನವಿ ಮುಂಬೈ (6E 866) ನಡುವೆ ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ, ರವಿವಾರ ಮಧ್ಯಾಹ್ನ 12:40ಕ್ಕೆ ಮತ್ತು 2:20ಕ್ಕೆ ವಿಮಾನ ಸಂಚಾರ ಇರಲಿದೆ.
ಕರಾವಳಯ ಮಂಗಳೂರು, ಉಡುಪಿಯವರು ಅತಿ ಹೆಚ್ಚು ಮಂದಿ ಮುಂಬೈನಲ್ಲಿದ್ದು ವ್ಯವಹಾರ, ಉದ್ಯಮದಲ್ಲಿದ್ದಾರೆ. ಈಗ ಡೈಲೀ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಸದ್ಯಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಮುಂಬೈ ಮತ್ತು ತಿರುವನಂತಪುರಂ ಮಧ್ಯೆ ಹೆಚ್ಚಿನ ವಿಮಾನಗಳ ಓಡಾಟ ಇದೆ. ಮಂಗಳೂರಿನಿಂದ ನೇರ ವಿಮಾನ ವ್ಯವಸ್ಥೆ ಹೊಂದಿರುವ ಏಳನೇ ನಗರ ಮುಂಬೈ ಆಗಿದೆ.
Starting December 25, daily flight services will operate between Mangaluru and the new Navi Mumbai Airport. A total of five daytime flights will run every day—four operated by IndiGo and one by Air India—significantly boosting connectivity during the festive Christmas season.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm