ಬ್ರೇಕಿಂಗ್ ನ್ಯೂಸ್
29-12-20 05:06 pm Mangalore Correspondent ಕರಾವಳಿ
Photo credits : Google
ಮಂಗಳೂರು, ಡಿ.29: ಬ್ರಿಟನ್ ವೈರಸ್ ಆತಂಕ ಎದುರಾಗಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಟನ್ ದೇಶದಿಂದ ಆಗಮಿಸಿರುವ ಮಂದಿಗಾಗಿ ಮತ್ತಷ್ಟು ಹುಡುಕಾಟ ನಡೆಸಲಾಗುತ್ತಿದೆ. ನ.25ರ ಬಳಿಕ ಮಂಗಳೂರಿಗೆ ಆಗಮಿಸಿರುವ 20 ಮಂದಿಯನ್ನು ಈಗ ಪತ್ತೆ ಮಾಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
ಇದಕ್ಕೂ ಮುನ್ನ ಡಿ.7ರಿಂದ 24ರ ನಡುವೆ ಮಂಗಳೂರಿಗೆ ಆಗಮಿಸಿದ್ದ 66 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ, ಎಲ್ಲರಿಗೂ ನೆಗೆಟಿವ್ ಬಂದಿತ್ತು. ಇದೀಗ ಅದಕ್ಕೂ ಹಿಂದೆ ಆಗಮಿಸಿದ್ದ 20 ಮಂದಿಯ ಪಟ್ಟಿಯನ್ನು ಕೇಂದ್ರ ಸರಕಾರದಿಂದ ನೀಡಲಾಗಿದ್ದು, ಅವರನ್ನು ಕೂಡ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ.

ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., 20 ಮಂದಿಯನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ವಿದೇಶಗಳಿಂದ ಬಂದಿರುವ ಮಂದಿಯ ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವರು ಊರಿಗೆ ಬಂದ ಬಳಿಕ ಸಿಮ್ ಬದಲಾವಣೆ ಮಾಡಿರುತ್ತಾರೆ. ಇದರಿಂದಾಗಿ ಕೂಡಲೇ ಆರೋಗ್ಯ ಇಲಾಖೆ ಸಿಬಂದಿಗೆ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm