ಬ್ರೇಕಿಂಗ್ ನ್ಯೂಸ್
04-12-25 12:38 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.4 : ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ ವೇಳೆ ಕಾರು ಡಿಕ್ಕಿಯಾಗಿ ಮೂರು ವರ್ಷದ ಮಗು ದಾರುಣ ಮೃತಪಟ್ಟ ಘಟನೆ ಚಾರ್ಮಾಡಿ ಹೆದ್ದಾರಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಮಗು ಮುಹಮ್ಮದ್ ಹಝೀರಿನ್ ಮೃತ ದುರ್ದೈವಿ.
ತುಂಟಾಟದ ಮಗು ಅಜ್ಜನ ಜೊತೆಗೆ ಕೈಹಿಡಿದು ತನ್ನ ಮನೆ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿದ್ದು, ಹಿಂದಿರುಗಿ ರಸ್ತೆ ದಾಟುತ್ತಿದ್ದಾಗ ಕೈಬಿಟ್ಟು ಓಡಿದ್ದು ವೇಗವಾಗಿ ಚಾರ್ಮಾಡಿ ಕಡೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಕಾರು ಮಗುವಿಗೆ ಢಿಕ್ಕಿ ಹೊಡೆದಿದೆ. ದೂರಕ್ಕೆ ಎಸೆಯಲ್ಪಟ್ಟ ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A heartbreaking incident took place on the Charmadi highway in Belthangady, where a three-year-old boy, Muhammad Hazirin, lost his life after being hit by a speeding car. The child, who had gone with his grandfather to buy snacks from a nearby shop, accidentally let go of his hand and ran across the road while returning home. A car traveling from Charmadi towards Belthangady struck the child, throwing him several metres away.
29-12-25 11:13 pm
Bangalore Correspondent
ಡ್ರಗ್ಸ್ ಫ್ಯಾಕ್ಟರಿ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳಿ...
29-12-25 07:24 pm
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 11:03 pm
Mangalore Correspondent
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
30-12-25 12:42 pm
Mangalore Correspondent
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm