ಬ್ರೇಕಿಂಗ್ ನ್ಯೂಸ್
04-12-25 12:38 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.4 : ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ ವೇಳೆ ಕಾರು ಡಿಕ್ಕಿಯಾಗಿ ಮೂರು ವರ್ಷದ ಮಗು ದಾರುಣ ಮೃತಪಟ್ಟ ಘಟನೆ ಚಾರ್ಮಾಡಿ ಹೆದ್ದಾರಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯತ್ ಸದಸ್ಯ ಬೀಟಿಗೆ ನಿವಾಸಿ ಸಿದ್ದಿಕ್ ಯು.ಪಿ ಅವರ ಮೂರು ವರ್ಷದ ಮಗು ಮುಹಮ್ಮದ್ ಹಝೀರಿನ್ ಮೃತ ದುರ್ದೈವಿ.
ತುಂಟಾಟದ ಮಗು ಅಜ್ಜನ ಜೊತೆಗೆ ಕೈಹಿಡಿದು ತನ್ನ ಮನೆ ಬಳಿಯ ಅಂಗಡಿಗೆ ತಿಂಡಿ ತರಲು ಹೋಗಿದ್ದು, ಹಿಂದಿರುಗಿ ರಸ್ತೆ ದಾಟುತ್ತಿದ್ದಾಗ ಕೈಬಿಟ್ಟು ಓಡಿದ್ದು ವೇಗವಾಗಿ ಚಾರ್ಮಾಡಿ ಕಡೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಕಾರು ಮಗುವಿಗೆ ಢಿಕ್ಕಿ ಹೊಡೆದಿದೆ. ದೂರಕ್ಕೆ ಎಸೆಯಲ್ಪಟ್ಟ ಮಗುವನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಮೃತಪಟ್ಟಿದೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿದ್ದು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A heartbreaking incident took place on the Charmadi highway in Belthangady, where a three-year-old boy, Muhammad Hazirin, lost his life after being hit by a speeding car. The child, who had gone with his grandfather to buy snacks from a nearby shop, accidentally let go of his hand and ran across the road while returning home. A car traveling from Charmadi towards Belthangady struck the child, throwing him several metres away.
03-12-25 03:01 pm
HK News Desk
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ...
01-12-25 08:28 pm
04-12-25 11:15 am
HK News Desk
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
ಅಫ್ಘಾನಿಸ್ತಾನದಲ್ಲಿ ಒಂದೇ ಕುಟುಂಬದ 13 ಜನರನ್ನು ಕೊಂ...
03-12-25 03:04 pm
04-12-25 12:38 pm
Mangalore Correspondent
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
K. C. Venugopal, Mangalore, Dk Shivakumar: ಮಂ...
03-12-25 11:54 am
03-12-25 01:41 pm
Bangalore Correspondent
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm
ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಸಾಗಿಸುತ್ತಿ...
02-12-25 06:37 pm
ರೈಲಿನಲ್ಲಿ ಬಂದು ನಿಲ್ಲಿಸಿದ್ದ ಸ್ಕೂಟರ್ ಕಳವುಗೈದು ಪ...
02-12-25 02:26 pm
Udupi Rape, Crime, Hindu Jagaran Vedike: ಮದುವ...
01-12-25 04:50 pm