ಬ್ರೇಕಿಂಗ್ ನ್ಯೂಸ್
29-12-20 09:18 pm Mangaluru Correspondent ಕರಾವಳಿ
Photo credits : Pradeep Hegde
ಮಂಗಳೂರು, ಡಿ.29: ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಕಡಲ ತೀರಗಳಿಗೆ ಬರುತ್ತಿರುವುದರಿಂದ ಡಿ.31 ರ ಮಧ್ಯಾಹ್ನದಿಂದ ಜ.2 ರ ಮಧ್ಯಾಹ್ನ ವರೆಗೆ ಮಂಗಳೂರಿನ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಬ್ರಿಟನ್ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಈ ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ಆಸುಪಾಸಿನ ಸೋಮೇಶ್ವರ, ಉಳ್ಳಾಲ, ತಣ್ಣೀರುಬಾವಿ, ಪಣಂಬೂರು, ಸಸಿಹಿತ್ಲು ಸೇರಿದಂತೆ ಎಲ್ಲ ಕಡಲ ತೀರಗಳನ್ನು ಸ್ಥಳೀಯ ಮೀನುಗಾರರು ಹೊರತುಪಡಿಸಿ ಇತರೇ ಸಾರ್ವಜನಿಕರು ಭೇಟಿ ನೀಡದಂತೆ ನಿಷೇಧ ವಿಧಿಸಲಾಗಿದೆ.
ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದವರಲ್ಲಿ ಸೋಂಕು ಕಂಡುಬಂದಿರುವ ಕಾರಣ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Mangalore DC Dr Rajendra Kumar has ordered for restriction of public entry to all the beaches of mangalore due to Britain Coronavirus strain 2021.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm