ಬ್ರೇಕಿಂಗ್ ನ್ಯೂಸ್
29-12-20 09:18 pm Mangaluru Correspondent ಕರಾವಳಿ
Photo credits : Pradeep Hegde
ಮಂಗಳೂರು, ಡಿ.29: ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಕಡಲ ತೀರಗಳಿಗೆ ಬರುತ್ತಿರುವುದರಿಂದ ಡಿ.31 ರ ಮಧ್ಯಾಹ್ನದಿಂದ ಜ.2 ರ ಮಧ್ಯಾಹ್ನ ವರೆಗೆ ಮಂಗಳೂರಿನ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಬ್ರಿಟನ್ ವೈರಸ್ ಸೋಂಕು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಈ ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ಆಸುಪಾಸಿನ ಸೋಮೇಶ್ವರ, ಉಳ್ಳಾಲ, ತಣ್ಣೀರುಬಾವಿ, ಪಣಂಬೂರು, ಸಸಿಹಿತ್ಲು ಸೇರಿದಂತೆ ಎಲ್ಲ ಕಡಲ ತೀರಗಳನ್ನು ಸ್ಥಳೀಯ ಮೀನುಗಾರರು ಹೊರತುಪಡಿಸಿ ಇತರೇ ಸಾರ್ವಜನಿಕರು ಭೇಟಿ ನೀಡದಂತೆ ನಿಷೇಧ ವಿಧಿಸಲಾಗಿದೆ.
ಬ್ರಿಟನ್ ದೇಶದಿಂದ ರಾಜ್ಯಕ್ಕೆ ಆಗಮಿಸಿದವರಲ್ಲಿ ಸೋಂಕು ಕಂಡುಬಂದಿರುವ ಕಾರಣ ಈ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Mangalore DC Dr Rajendra Kumar has ordered for restriction of public entry to all the beaches of mangalore due to Britain Coronavirus strain 2021.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm