ಬ್ರೇಕಿಂಗ್ ನ್ಯೂಸ್
29-12-20 09:36 pm Udupi Reporter ಕರಾವಳಿ
ಉಡುಪಿ, ಡಿ.29: ತಾಯಿಯಿಂದ ಥಳಿತಕ್ಕೆ ಒಳಗಾದ ಎಂಟು ವರ್ಷದ ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿರುವ ಘಟನೆ ಬ್ರಹ್ಮಾವರದ ಹೇರೂರು ಎಂಬಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ತಾಯಿ ತನ್ನ 8 ವರ್ಷದ ಮಗಳಿಗೆ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಕೂಲಿ ಕಾರ್ಮಿಕರಾಗಿದ್ದು, ಅಪರೂಪಕ್ಕೆ ಮನೆಗೆ ಬರುತ್ತಿದ್ದರೆನ್ನಲಾಗಿದೆ.
ಬಾಲಕಿಗೆ ತಾಯಿ ಹೊಡೆಯುವುದನ್ನು ಗಮನಿಸಿದ ಪರಿಸರದ ನಿವಾಸಿ, ಪೊಲೀಸ್ ಸಿಬ್ಬಂದಿಯಾಗಿರುವ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿ ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಗಮನಕ್ಕೆ ತಂದರು. ನಂತರ ಸಮಿತಿಯ ನಿರ್ದೇಶನದಂತೆ ಬಾಲಕಿ ಯನ್ನು ಪುನರ್ವಸತಿಗಾಗಿ ನಿಟ್ಟೂರಿನಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Childline department has rescued an eight-year-old girl allegedly beaten by mother in Udupi.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm