ಬ್ರೇಕಿಂಗ್ ನ್ಯೂಸ್
29-12-20 09:36 pm Udupi Reporter ಕರಾವಳಿ
ಉಡುಪಿ, ಡಿ.29: ತಾಯಿಯಿಂದ ಥಳಿತಕ್ಕೆ ಒಳಗಾದ ಎಂಟು ವರ್ಷದ ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿರುವ ಘಟನೆ ಬ್ರಹ್ಮಾವರದ ಹೇರೂರು ಎಂಬಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ತಾಯಿ ತನ್ನ 8 ವರ್ಷದ ಮಗಳಿಗೆ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಕೂಲಿ ಕಾರ್ಮಿಕರಾಗಿದ್ದು, ಅಪರೂಪಕ್ಕೆ ಮನೆಗೆ ಬರುತ್ತಿದ್ದರೆನ್ನಲಾಗಿದೆ.
ಬಾಲಕಿಗೆ ತಾಯಿ ಹೊಡೆಯುವುದನ್ನು ಗಮನಿಸಿದ ಪರಿಸರದ ನಿವಾಸಿ, ಪೊಲೀಸ್ ಸಿಬ್ಬಂದಿಯಾಗಿರುವ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿ ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಗಮನಕ್ಕೆ ತಂದರು. ನಂತರ ಸಮಿತಿಯ ನಿರ್ದೇಶನದಂತೆ ಬಾಲಕಿ ಯನ್ನು ಪುನರ್ವಸತಿಗಾಗಿ ನಿಟ್ಟೂರಿನಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Childline department has rescued an eight-year-old girl allegedly beaten by mother in Udupi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm