ಬ್ರೇಕಿಂಗ್ ನ್ಯೂಸ್
30-12-20 10:16 am Mangaluru Correspondant ಕರಾವಳಿ
Photo credits : Sharon - Headline Karnataka
ಮಂಗಳೂರು, ಡಿ.30: ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ ಒಟ್ಟು 3,222 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಗ್ರಾಪಂಗಳಿಗೆ 7275 ಮಂದಿ ಸ್ಪರ್ಧಿಸಿದ್ದು ಅಭ್ಯರ್ಥಿಗಳ ಭವಿಷ್ಯ ಇಂದು ಹೊರಬೀಳಲಿದೆ. ಇದಲ್ಲದೆ, ಜಿಲ್ಲೆಯಲ್ಲಿ 91 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಮತ ಎಣಿಕೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿಗಳು ಫಲಿತಾಂಶದ ಕುತೂಹಲದಲ್ಲಿದ್ದಾರೆ.



ತಾಲೂಕುವಾರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ಮತ ಎಣಿಕೆ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 5738 ಗ್ರಾಪಂಗಳಿಗೆ ಚುನಾವಣೆ ನಡೆದಿದ್ದು 22 ಲಕ್ಷ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಮತ ಪತ್ರಗಳನ್ನು ಬಳಸಿದ್ದು ಫಲಿತಾಂಶ ವಿಳಂಬವಾಗಿ ಹೊರಬೀಳಲಿದೆ.
Amid the Covid pandemic, the counting of votes for gram panchayat (GP) elections in Dakshina Kannada (DK), Udupi and Kundapur that went for polls in two phases, began at 8 am on Wednesday December 30.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm