ಬ್ರೇಕಿಂಗ್ ನ್ಯೂಸ್
30-12-20 10:16 am Mangaluru Correspondant ಕರಾವಳಿ
Photo credits : Sharon - Headline Karnataka
ಮಂಗಳೂರು, ಡಿ.30: ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ ಒಟ್ಟು 3,222 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಗ್ರಾಪಂಗಳಿಗೆ 7275 ಮಂದಿ ಸ್ಪರ್ಧಿಸಿದ್ದು ಅಭ್ಯರ್ಥಿಗಳ ಭವಿಷ್ಯ ಇಂದು ಹೊರಬೀಳಲಿದೆ. ಇದಲ್ಲದೆ, ಜಿಲ್ಲೆಯಲ್ಲಿ 91 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಮತ ಎಣಿಕೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿಗಳು ಫಲಿತಾಂಶದ ಕುತೂಹಲದಲ್ಲಿದ್ದಾರೆ.
ತಾಲೂಕುವಾರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ಮತ ಎಣಿಕೆ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 5738 ಗ್ರಾಪಂಗಳಿಗೆ ಚುನಾವಣೆ ನಡೆದಿದ್ದು 22 ಲಕ್ಷ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಮತ ಪತ್ರಗಳನ್ನು ಬಳಸಿದ್ದು ಫಲಿತಾಂಶ ವಿಳಂಬವಾಗಿ ಹೊರಬೀಳಲಿದೆ.
Amid the Covid pandemic, the counting of votes for gram panchayat (GP) elections in Dakshina Kannada (DK), Udupi and Kundapur that went for polls in two phases, began at 8 am on Wednesday December 30.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm