ಬ್ರೇಕಿಂಗ್ ನ್ಯೂಸ್
30-12-20 10:16 am Mangaluru Correspondant ಕರಾವಳಿ
Photo credits : Sharon - Headline Karnataka
ಮಂಗಳೂರು, ಡಿ.30: ರಾಜ್ಯಾದ್ಯಂತ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ ಒಟ್ಟು 3,222 ಸ್ಥಾನಗಳಿಗೆ ಚುನಾವಣೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಗ್ರಾಪಂಗಳಿಗೆ 7275 ಮಂದಿ ಸ್ಪರ್ಧಿಸಿದ್ದು ಅಭ್ಯರ್ಥಿಗಳ ಭವಿಷ್ಯ ಇಂದು ಹೊರಬೀಳಲಿದೆ. ಇದಲ್ಲದೆ, ಜಿಲ್ಲೆಯಲ್ಲಿ 91 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಮತ ಎಣಿಕೆ ನಡೆಯುವ ಕ್ಷೇತ್ರಗಳ ಅಭ್ಯರ್ಥಿಗಳು ಫಲಿತಾಂಶದ ಕುತೂಹಲದಲ್ಲಿದ್ದಾರೆ.



ತಾಲೂಕುವಾರು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 13 ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ಮತ ಎಣಿಕೆ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಒಟ್ಟು 5738 ಗ್ರಾಪಂಗಳಿಗೆ ಚುನಾವಣೆ ನಡೆದಿದ್ದು 22 ಲಕ್ಷ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಮತ ಪತ್ರಗಳನ್ನು ಬಳಸಿದ್ದು ಫಲಿತಾಂಶ ವಿಳಂಬವಾಗಿ ಹೊರಬೀಳಲಿದೆ.
Amid the Covid pandemic, the counting of votes for gram panchayat (GP) elections in Dakshina Kannada (DK), Udupi and Kundapur that went for polls in two phases, began at 8 am on Wednesday December 30.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm