ಬ್ರೇಕಿಂಗ್ ನ್ಯೂಸ್
10-12-25 11:04 pm Mangalore Correspondent ಕರಾವಳಿ
ಪುತ್ತೂರು, ಡಿ.10 : ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಉತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರಿಗೆ ಬಂಧನ ಮಾಡದಂತೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತರಲಾಗಿತ್ತು.
ಆನಂತರ ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆ.ಜೆ ಮಹೇಶ್ ವಾದ ಮಂಡಿಸಿದ್ದರು.
RSS senior leader Prabhakar Bhat has been granted bail by the 5th Additional District and Sessions Court, Puttur on Wednesday, following nearly four months of legal proceedings in a hate speech case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm