ಬ್ರೇಕಿಂಗ್ ನ್ಯೂಸ್
10-12-25 11:04 pm Mangalore Correspondent ಕರಾವಳಿ
ಪುತ್ತೂರು, ಡಿ.10 : ದ್ವೇಷ ಭಾಷಣ ಪ್ರಕರಣದಲ್ಲಿ ಆರ್ ಎಸ್ ಎಸ್ ಹಿರಿಯ ಮುಖಂಡ ಪ್ರಭಾಕರ್ ಭಟ್ ಅವರಿಗೆ ನಾಲ್ಕು ತಿಂಗಳ ವಿಚಾರಣೆ ಬಳಿಕ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ.
ಪುತ್ತೂರು ತಾಲ್ಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ದೀಪಾವಳಿ ಉತ್ಸವದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಿಸಿದ ಪೊಲೀಸರಿಗೆ ಬಂಧನ ಮಾಡದಂತೆ ಹೈಕೋರ್ಟಿನಲ್ಲಿ ತಡೆಯಾಜ್ಞೆ ತರಲಾಗಿತ್ತು.
ಆನಂತರ ನಿರೀಕ್ಷಣಾ ಜಾಮೀನು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ಡಿ.5 ರಂದು ಪೂರ್ಣಗೊಳಿಸಿದ್ದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದರು. ಆದರೆ ಆಕ್ಷೇಪವನ್ನು ಪರಿಗಣಿಸದ ನ್ಯಾಯಾಲಯ ಪ್ರಭಾಕರ್ ಭಟ್ ಅವರ ಜಾಮೀನು ನೀಡಿದೆ. ಪ್ರಭಾಕರ್ ಭಟ್ ಅವರ ಪರವಾಗಿ ವಕೀಲ ಕೆ.ಜೆ ಮಹೇಶ್ ವಾದ ಮಂಡಿಸಿದ್ದರು.
RSS senior leader Prabhakar Bhat has been granted bail by the 5th Additional District and Sessions Court, Puttur on Wednesday, following nearly four months of legal proceedings in a hate speech case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm