ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
29-03-25 01:27 pm
HK News Desk
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm