ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm