ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm