ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm