ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm