ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm