ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm