ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm