ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm