ಬ್ರೇಕಿಂಗ್ ನ್ಯೂಸ್
14-12-25 05:48 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಫೇಸ್ಬುಕ್ ಜಾಲತಾಣದಲ್ಲಿ "Suresh Psy" ಎಂಬ ಹೆಸರಿನಲ್ಲಿ ಖಾತೆ ಹೊಂದಿದ ಸುರೇಶ್ ಮತ್ತು ಹಲವು ಪ್ರಕರಣಗಳ ಆರೋಪಿ ಅಮೀರ್ ಸುಹೇಲ್ ಎಂಬವರು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಈ ಬಗ್ಗೆ ಕಾವೂರು ಠಾಣೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28) ಮತ್ತು ಉರುಂದಾಡಿಗುಡ್ಡೆ ನಿವಾಸಿ ಸುರೇಶ (29) ಬಂಧಿತರು.
ವಿಡಿಯೋದಲ್ಲಿ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಹಾಕಿದ್ದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿ ವರ್ತಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ 188/2025 ಕಲಂ. 352(2), 25(19) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿತರನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
Kavoor police have arrested two youths for allegedly creating and sharing a video on social media in which they were seen dancing with a sword, an act that reportedly caused fear among the public.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm