ಬ್ರೇಕಿಂಗ್ ನ್ಯೂಸ್
14-12-25 05:48 pm Mangalore Correspondent ಕರಾವಳಿ
ಮಂಗಳೂರು, ಡಿ.14 : ಫೇಸ್ಬುಕ್ ಜಾಲತಾಣದಲ್ಲಿ "Suresh Psy" ಎಂಬ ಹೆಸರಿನಲ್ಲಿ ಖಾತೆ ಹೊಂದಿದ ಸುರೇಶ್ ಮತ್ತು ಹಲವು ಪ್ರಕರಣಗಳ ಆರೋಪಿ ಅಮೀರ್ ಸುಹೇಲ್ ಎಂಬವರು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಹಂಚಿಕೊಂಡಿದ್ದು ಈ ಬಗ್ಗೆ ಕಾವೂರು ಠಾಣೆ ಪೊಲೀಸರು ಕೇಸು ದಾಖಲಿಸಿ ಇಬ್ಬರನ್ನೂ ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಅಮೀರ್ ಸುಹೇಲ್ (28) ಮತ್ತು ಉರುಂದಾಡಿಗುಡ್ಡೆ ನಿವಾಸಿ ಸುರೇಶ (29) ಬಂಧಿತರು.
ವಿಡಿಯೋದಲ್ಲಿ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಹಾಕಿದ್ದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿ ವರ್ತಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ 188/2025 ಕಲಂ. 352(2), 25(19) ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಹಾಗೂ 66 ಐ.ಟಿ ಆಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದಲ್ಲಿ ಒಳಗೊಂಡಿರುವ ಇಬ್ಬರು ಆರೋಪಿಗಳನ್ನು ಅವರು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್ ಗಳ ಸಹಿತ ದಸ್ತಗಿರಿ ಮಾಡಲಾಗಿರುತ್ತದೆ.
ಆರೋಪಿತರನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಮಾರ್ಗದರ್ಶನದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪ ನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.
Kavoor police have arrested two youths for allegedly creating and sharing a video on social media in which they were seen dancing with a sword, an act that reportedly caused fear among the public.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm