ಬ್ರೇಕಿಂಗ್ ನ್ಯೂಸ್
17-12-25 08:54 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.17: ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿ ಶಿವಮೊಗ್ಗ ಜೈಲು ಸೇರಿರುವ ಮಂಡ್ಯ ಮೂಲದ ಚಿನ್ನಯ್ಯನಿಗೆ 23 ದಿನಗಳ ನಂತರ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಲ್ಲಿ ಇರಿಸಲಾಗಿತ್ತು. ಹಲವು ಸಮಯದ ವಾದ ಸರಣಿಯ ಬಳಿಕ ನ.24ರಂದು ಚಿನ್ನಯ್ಯನಿಗೆ 12 ಷರತ್ತುಗಳೊಂದಿಗೆ ದ.ಕ ಜಿಲ್ಲಾ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಆದರೆ, ಒಂದು ಲಕ್ಷದ ಬಾಂಡ್ ಮತ್ತು ಇಬ್ಬರು ಜಾಮೀನುದಾರರ ಕೊರತೆಯಿಂದಾಗಿ 23 ದಿಗಳಿಂದ ಬಿಡುಗಡೆಯಾಗದೆ ಶಿವಮೊಗ್ಗ ಜೈಲಲ್ಲೇ ಉಳಿದಿದ್ದ. ಇದೀಗ ಚಿನ್ನಯ್ಯನ ಪತ್ನಿ ಮಲ್ಲಿಕಾ ಒಂದು ಲಕ್ಷದ ಬಾಂಡ್ ನೀಡಲು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಬಂದಿದ್ದು ಕಾನೂನು ಪಕ್ರಿಯೆ ಮುಗಿಸಿದ್ದಾರೆ. ಕೋರ್ಟ್ ಅನುಮತಿ ಪಡೆದು ಚಿನ್ನಯ್ಯನ ಪತ್ನಿ ಹಾಗು ವಕೀಲರು ಶಿವಮೊಗ್ಗ ಜೈಲಿನತ್ತ ತೆರಳಿದ್ದು ಇಂದು ರಾತ್ರಿ ವೇಳೆಗೆ ಜೈಲಿನಿಂದ
ಬಿಡುಗಡೆಯಾಗುವ ಸಾಧ್ಯತೆಯಿದೆ.
Chinnayya, a native of Mandya and an accused in the Dharmasthala case, has finally secured his release after spending 23 days in Shivamogga jail despite being granted bail earlier. He was arrested by the SIT in connection with the alleged conspiracy case and had been lodged in Shivamogga prison.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm