ಬ್ರೇಕಿಂಗ್ ನ್ಯೂಸ್
18-12-25 10:52 am Mangalore Correspondent ಕರಾವಳಿ
ಮಂಗಳೂರು, ಡಿ.18 : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರುಗೊಳಿಸಿ ಆದೇಶ ಮಾಡಲಾಗಿದೆ.
ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ. ಈ ಹಿಂದಿನ ಆದೇಶದಂತೆ, ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಆದೇಶ ಮಾಡಿದ್ದಾರೆ.
ಈ ಹಿಂದಿನ ಆದೇಶದಲ್ಲಿ ಕಾನೂನಾತ್ಮಕ ತೊಂದರೆ ಇದೆ, ಕಾನೂನು ಪಾಲನೆಯಾಗಿಲ್ಲ ಎಂಬ ಕೊರತೆ ಇದ್ದುದನ್ನು ಸರಿಪಡಿಸಿ ಸ್ಟೆಲ್ಲಾ ವರ್ಗೀಸ್ ಮತ್ತೊಮ್ಮೆ ಆದೇಶ ಮಾಡಿದ್ದಾರೆ. ಎಸಿ ಆದೇಶ ಪ್ರತಿ ಹಿಡಿದು ಮಹೇಶ್ ಶೆಟ್ಟಿಯವರ ಉಜಿರೆ ಬಳಿಯ ತಿಮರೋಡಿ ಮನೆಗೆ ಬೆಳ್ತಂಗಡಿ ಪೊಲೀಸರು ಇಂದು ಬೆಳಗ್ಗೆ ತೆರಳಿದ್ದಾರೆ.
ಆದರೆ ವಿಷಯ ತಿಳಿದ ಮಹೇಶ್ ಶೆಟ್ಟಿ ಪೊಲೀಸರು ಮನೆ ತಲುಪುವ ಮೊದಲೇ ಅಲ್ಲಿಂದ ನಾಪತ್ತೆಯಾಗಿದ್ದಾರೆ. ಬಳಿಕ ಮನೆಯಲ್ಲಿ ಶೋಧ ನಡೆಸಿ, ನೋಟಿಸ್ ಅಂಟಿಸಿ ಪೊಲೀಸರು ವಾಪಸಾಗಿದ್ದಾರೆ. ಇತ್ತೀಚೆಗೆ ಕಾನೂನಾತ್ಮಕ ತೊಂದರೆ ನೆಪದಲ್ಲಿ ಪುತ್ತೂರು ವಿಭಾಗಾಧಿಕಾರಿ ಹೊರಡಿಸಿದ್ದ ಗಡೀಪಾರು ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.
Mahesh Shetty Timarodi, who has been actively leading protests against Dharmasthala, has once again been externed to Manvi taluk of Raichur district. Puttur Sub-Divisional Officer Stella Varghese reissued the externment order after rectifying legal shortcomings found in the earlier directive.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm