ಬ್ರೇಕಿಂಗ್ ನ್ಯೂಸ್
19-12-25 04:43 pm Mangalore Correspondent ಕರಾವಳಿ
ಮಂಗಳೂರು, ಡಿ.19 : ರಾಜ್ಯದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ದಂಡವನ್ನು 50 ಶೇಕಡಾ ರಿಯಾಯ್ತಿಯಲ್ಲಿ ಕಟ್ಟಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಆದರೆ ಇದನ್ನೇ ದುರುಪಯೋಗ ಮಾಡಿಕೊಂಡ ಸೈಬರ್ ಖದೀಮರು ಸಾರ್ವಜನಿಕರಿಗೆ ಎಪಿಕೆ ಫೈಲ್ಸ್ ಕಳಿಸುವ ಮೂಲಕ ಏಪ್ ಡೌನ್ಲೋಡ್ ಮಾಡಿಕೊಳ್ಳಲು ಸಲಹೆ ನೀಡುತ್ತಿದ್ದು ಜನಸಾಮಾನ್ಯರನ್ನು ಮೋಸದ ಬಲೆಗೆ ಬೀಳಿಸುತ್ತಿದ್ದಾರೆ.
ಇದರ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು ಟ್ರಾಫಿಕ್ ಫೈನ್ ಕಟ್ಟಲು ಅಂತಹ ಯಾವುದೇ ಏಪ್ಸ್ ಗಳಿಲ್ಲ. ಆ ರೀತಿಯ ಎಪಿಕೆ ಫೈಲ್ಸ್ ಗಳನ್ನು ನಂಬಬೇಡಿ. ಸಾರ್ವಜನಿಕರು ಸಾರಿಗೆ ಇಲಾಖೆಯ ವೆಬ್ ಸೈಟ್ ಅಥವಾ ಕರ್ನಾಟಕ ವನ್ ಸೆಂಟರ್ ಮೂಲಕ ಮಾತ್ರ ಟ್ರಾಫಿಕ್ ದಂಡವನ್ನು ಪಾವತಿ ಮಾಡಿ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ಎಪಿಕೆ ಫೈಲ್ಸ್ ಲಿಂಕ್ ಗಳಲ್ಲಿರುವ ಏಪ್ ಗಳನ್ನು ಡೌನ್ಲೋಡ್ ಮಾಡಿದರೆ ನಿಮ್ಮ ಮೊಬೈಲ್ ಹ್ಯಾಕ್ ಆಗಬಹುದು. ಆಮೂಲಕ ಮೊಬೈಲ್ ಸಂಪರ್ಕದಲ್ಲಿರುವ ಬ್ಯಾಂಕ್ ಖಾತೆಗಳ ವಿವರಗಳು ಸೈಬರ್ ವಂಚಕರಿಗೆ ಸಿಗಬಹುದು. ನಿಮ್ಮ ಅಗತ್ಯವೇ ಇಲ್ಲದೆ ಬ್ಯಾಂಕಿನಲ್ಲಿರುವ ಮೊತ್ತವನ್ನು ವಂಚಕರು ಕಬಳಿಸಬಹುದು. ಹೀಗಾಗಿ ಟ್ರಾಫಿಕ್ ಮೊತ್ತವನ್ನು ಪಾವತಿ ಮಾಡುವುದಕ್ಕಾಗಿ ಯಾವುದೇ ರೀತಿಯ ಏಪ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಡಿ. ಯಾವುದೇ ಏಪ್ಸ್ ಗಳನ್ನು ಡೌನ್ಲೋಡ್ ಮಾಡುವುದಿದ್ದರೂ ಪ್ಲೇಸ್ಟೋರ್ ನಿಂದ ಪಡೆಯಬೇಕೇ ವಿನಾ ಇಂತಹ ಡೈರೆಕ್ಟ್ ಫೈಲ್ಸ್ ಗಳಿಂದ ಮಾಡುವಂತಿಲ್ಲ ಅನ್ನೋದು ನೆನಪಿರಲಿ.
ಮೆಸೇಜ್ ಮೂಲಕ ಎಪಿಕೆ ಫೈಲ್ಸ್ ಮೂಲಕ ಬಂದಿದ್ದ ಲಿಂಕ್ ಗಳನ್ನು ನಂಬಿ ಮಂಗಳೂರಿನ ಇಬ್ಬರು ಏಪ್ಸ್ ಡೌನ್ಲೋಡ್ ಮಾಡಿ ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ಯಾರು ಕೂಡ ಈ ರೀತಿಯ ಫೈಲ್ಸ್ ಬಂದಲ್ಲಿ ಸ್ಪಂದಿಸಬೇಡಿ. ತೊಂದರೆಗೆ ಸಿಲುಕಬೇಡಿ ಎಂದು ಕಮಿಷನರ್ ಸುಧೀರ್ ರೆಡ್ಡಿ ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ.
The Karnataka government has allowed citizens to pay traffic violation fines with a 50% rebate. But cybercriminals are exploiting this opportunity by sending APK file links to the public, urging them to download fake apps — leading many into cyber fraud traps.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am