ಬ್ರೇಕಿಂಗ್ ನ್ಯೂಸ್
19-12-25 04:43 pm Mangalore Correspondent ಕರಾವಳಿ
ಮಂಗಳೂರು, ಡಿ.19 : ರಾಜ್ಯದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯ ದಂಡವನ್ನು 50 ಶೇಕಡಾ ರಿಯಾಯ್ತಿಯಲ್ಲಿ ಕಟ್ಟಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಆದರೆ ಇದನ್ನೇ ದುರುಪಯೋಗ ಮಾಡಿಕೊಂಡ ಸೈಬರ್ ಖದೀಮರು ಸಾರ್ವಜನಿಕರಿಗೆ ಎಪಿಕೆ ಫೈಲ್ಸ್ ಕಳಿಸುವ ಮೂಲಕ ಏಪ್ ಡೌನ್ಲೋಡ್ ಮಾಡಿಕೊಳ್ಳಲು ಸಲಹೆ ನೀಡುತ್ತಿದ್ದು ಜನಸಾಮಾನ್ಯರನ್ನು ಮೋಸದ ಬಲೆಗೆ ಬೀಳಿಸುತ್ತಿದ್ದಾರೆ.
ಇದರ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು ಟ್ರಾಫಿಕ್ ಫೈನ್ ಕಟ್ಟಲು ಅಂತಹ ಯಾವುದೇ ಏಪ್ಸ್ ಗಳಿಲ್ಲ. ಆ ರೀತಿಯ ಎಪಿಕೆ ಫೈಲ್ಸ್ ಗಳನ್ನು ನಂಬಬೇಡಿ. ಸಾರ್ವಜನಿಕರು ಸಾರಿಗೆ ಇಲಾಖೆಯ ವೆಬ್ ಸೈಟ್ ಅಥವಾ ಕರ್ನಾಟಕ ವನ್ ಸೆಂಟರ್ ಮೂಲಕ ಮಾತ್ರ ಟ್ರಾಫಿಕ್ ದಂಡವನ್ನು ಪಾವತಿ ಮಾಡಿ ಎಂದು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.
ಎಪಿಕೆ ಫೈಲ್ಸ್ ಲಿಂಕ್ ಗಳಲ್ಲಿರುವ ಏಪ್ ಗಳನ್ನು ಡೌನ್ಲೋಡ್ ಮಾಡಿದರೆ ನಿಮ್ಮ ಮೊಬೈಲ್ ಹ್ಯಾಕ್ ಆಗಬಹುದು. ಆಮೂಲಕ ಮೊಬೈಲ್ ಸಂಪರ್ಕದಲ್ಲಿರುವ ಬ್ಯಾಂಕ್ ಖಾತೆಗಳ ವಿವರಗಳು ಸೈಬರ್ ವಂಚಕರಿಗೆ ಸಿಗಬಹುದು. ನಿಮ್ಮ ಅಗತ್ಯವೇ ಇಲ್ಲದೆ ಬ್ಯಾಂಕಿನಲ್ಲಿರುವ ಮೊತ್ತವನ್ನು ವಂಚಕರು ಕಬಳಿಸಬಹುದು. ಹೀಗಾಗಿ ಟ್ರಾಫಿಕ್ ಮೊತ್ತವನ್ನು ಪಾವತಿ ಮಾಡುವುದಕ್ಕಾಗಿ ಯಾವುದೇ ರೀತಿಯ ಏಪ್ ಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಡಿ. ಯಾವುದೇ ಏಪ್ಸ್ ಗಳನ್ನು ಡೌನ್ಲೋಡ್ ಮಾಡುವುದಿದ್ದರೂ ಪ್ಲೇಸ್ಟೋರ್ ನಿಂದ ಪಡೆಯಬೇಕೇ ವಿನಾ ಇಂತಹ ಡೈರೆಕ್ಟ್ ಫೈಲ್ಸ್ ಗಳಿಂದ ಮಾಡುವಂತಿಲ್ಲ ಅನ್ನೋದು ನೆನಪಿರಲಿ.
ಮೆಸೇಜ್ ಮೂಲಕ ಎಪಿಕೆ ಫೈಲ್ಸ್ ಮೂಲಕ ಬಂದಿದ್ದ ಲಿಂಕ್ ಗಳನ್ನು ನಂಬಿ ಮಂಗಳೂರಿನ ಇಬ್ಬರು ಏಪ್ಸ್ ಡೌನ್ಲೋಡ್ ಮಾಡಿ ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ಯಾರು ಕೂಡ ಈ ರೀತಿಯ ಫೈಲ್ಸ್ ಬಂದಲ್ಲಿ ಸ್ಪಂದಿಸಬೇಡಿ. ತೊಂದರೆಗೆ ಸಿಲುಕಬೇಡಿ ಎಂದು ಕಮಿಷನರ್ ಸುಧೀರ್ ರೆಡ್ಡಿ ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ.
The Karnataka government has allowed citizens to pay traffic violation fines with a 50% rebate. But cybercriminals are exploiting this opportunity by sending APK file links to the public, urging them to download fake apps — leading many into cyber fraud traps.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm