ಬ್ರೇಕಿಂಗ್ ನ್ಯೂಸ್
20-12-25 01:09 pm Mangalore Correspondent ಕರಾವಳಿ
ಉಳ್ಳಾಲ, ಡಿ.20 : ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು, ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ ಅವರ ಶವ ಮನೆ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಶುಕ್ರವಾರ ಬೆಳಗ್ಗಿನಿಂದಲೇ ಅವರು ಮಂಕಾಗಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಪ್ರಭಾಕರ ಅವರು ಈ ಹಿಂದೆಯೂ ಒಮ್ಮೆ ಮನೆಯಿಂದ ನಾಪತ್ತೆಯಾಗಿದ್ದು ಬಳಿಕ ಮನೆಗೆ ಹಿಂದಿರುಗಿದ್ದರು. ಅವರು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ದೈಹಿಕ ಶಿಕ್ಷಕರ ಸಂಘಟನೆಗಳಲ್ಲಿಯೂ ಸಕ್ರಿಯರಾಗಿದ್ದರು. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.
In a tragic incident, Prabhakar Jogi (51), a physical education teacher at the Government School in Kallarakkodi, Naringana village, was found dead in the well of his house in Kondana, under the Kotekar town limits on Friday evening. Police suspect suicide due to health-related distress.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm