ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm