ಬ್ರೇಕಿಂಗ್ ನ್ಯೂಸ್
11-08-20 08:22 am Udupi Reporter ಕರಾವಳಿ
ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.
ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ ಪ್ರವಾಸ ಕೈಗೊಂಡಿದ್ದರು.
ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್ ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.
28-03-25 10:47 pm
Bangalore Correspondent
Minister Rajanna, honeytrap, Son, Murder atte...
28-03-25 12:19 pm
Yatnal expulsion, Ramesh Jarkiholi: ಯತ್ನಾಳ್...
27-03-25 06:41 pm
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
29-03-25 01:27 pm
HK News Desk
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
Elon Musk, Fraud India: ವಿಶ್ವದ ನಂಬರ್ 1 ಶ್ರೀಮಂ...
28-03-25 01:38 pm
Vladimir Putin, Zelensky: ರಷ್ಯಾ ಅಧ್ಯಕ್ಷ ಪುಟಿನ...
28-03-25 01:07 pm
Uber, Ola, Sahkar Taxi: ಓಲಾ, ಉಬರ್ ರೀತಿಯಲ್ಲೇ ಸ...
27-03-25 04:07 pm
28-03-25 11:16 pm
Udupi Correspondent
Mangalore University, Rajendra Kumar, Rohan M...
28-03-25 07:38 pm
Cow Transport, Kaikamba, Bajrang Dal, Mangalo...
28-03-25 11:52 am
Mangalore Jail, Mobile Jammer: ಎತ್ತಿಗೆ ಜ್ವರ ಬ...
27-03-25 08:45 pm
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
28-03-25 09:25 pm
Mangalore Correspondent
Ccb Mangalore, Drugs, Charas, Crime: ಸಿಸಿಬಿ ಪ...
28-03-25 08:37 pm
Bangalore Murder, Techie: ಮುದ್ದಾದ ಪತ್ನಿಯನ್ನು...
28-03-25 06:12 pm
Kodagu Murder, Four Killed: ಕೊಡಗು ; ಅತ್ತೆ - ಮ...
28-03-25 05:41 pm
CISF Arrest, Robbery, Kolkata: ಐಟಿ ಅಧಿಕಾರಿಗಳ...
27-03-25 01:37 pm