ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm