ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]
ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm