ಬ್ರೇಕಿಂಗ್ ನ್ಯೂಸ್
30-12-20 03:33 pm Mangalore Correspondent ಕರಾವಳಿ
ಮಂಗಳೂರು, ಡಿ.30: ಅಂಗಡಿ ಮುಂದೆ ಬೈಕ್ ನಿಲ್ಲಿಸಿದ ಕಾರಣಕ್ಕಾಗಿ ಬೈಕ್ ಸವಾರನ ಮೇಲೆ ವ್ಯಾಪಾರಿಗಳಿಬ್ಬರು ಸೇರಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಬೈಕ್ ಪಾರ್ಕ್ ಮಾಡಿದ ವಿಚಾರದಲ್ಲಿ ವಾಗ್ವಾದ ನಡೆದಿದೆ. ಬೈಕ್ ಸವಾರ ಯಾಕೆ ಇಲ್ಲಿ ಪಾರ್ಕ್ ಮಾಡಬಾರದಾ.. ಇದು ಸರಕಾರಿ ಜಾಗ. ನಿಮ್ಮ ಖಾಸಗಿ ಜಾಗ ಅಲ್ಲ. ರಸ್ತೆ ಬದಿಯ ಸರಕಾರಿ ಜಾಗದಲ್ಲಿ ಪಾರ್ಕ್ ಮಾಡಿದರೆ ನಿಮ್ಮ ಅಡ್ಡಿಯೇನು ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕ್ರುದ್ಧರಾದ ಅಂಗಡಿಯ ಮಾಲಕರಿಬ್ವರು ಉದ್ದಗಿನ ಬೆತ್ತದಲ್ಲಿ ಹಲ್ಲೆ ನಡೆಸಿದ್ದಾರೆ. ಹೀಗೆ ಹಲ್ಲೆ ನಡೆಸಿದ್ದನ್ನು ಸಾರ್ವಜನಿಕರು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ]


ಘಟನೆ ನಡೆಯುತ್ತಿದ್ದಂತೆ ಜನ ಸೇರಿದ್ದು ಸಾರ್ವಜನಿಕರು ಅಂಗಡಿ ಮುಂದೆ ಜಮಾಯಿಸಿ ಹಲ್ಲೆ ನಡೆಸಿದ್ದ ವ್ಯಾಪಾರಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ಜಾಗದಲ್ಲಿ ಅನೇಕ ಬಾರಿ ಪಾರ್ಕ್ ವಿಚಾರದಲ್ಲಿ ಹಲ್ಲೆ ಮಾಡಲು ಮುಂದಾಗಿರುವ ಘಟನೆಗಳು ಈ ಹಿಂದೆಯೂ ನಡೆದಿದ್ದು ಬೈಕ್ ಚಾಲಕರಿಗೆ ಹಲ್ಲೆ, ನಿಲ್ಲಿಸಿದ್ದ ಬೈಕ್ ಗಳ ಚಕ್ರಕ್ಕೆ ಹಾನಿಗೊಳಿಸುವುದು, ಹಲ್ಲೆಯತ್ನ ಘಟನೆಗಳು ನಡೆದಿದೆ ಎಂದು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಜಾಗ ಸರ್ಕಾರದಲ್ಲ. ನಮ್ಮ ಖಾಸಗಿ ಜಾಗ ಎಂದು ವ್ಯಾಪಾರಿಗಳು ವಾದಿಸುತ್ತಿದ್ದು ಹೊರಗಿನ ಯಾವುದೇ ವ್ಯಕ್ತಿಗಳು ಬಂದು ಪಾರ್ಕ್ ಮಾಡಿದ್ರೂ ತಕರಾರು ಸಾಮಾನ್ಯ ಅನ್ನುವಂತಾಗಿದೆ. ಘಟನೆ ಹಿನ್ನೆಲೆಯಲ್ಲಿ ಭಾರೀ ಜನ ಸೇರಿದ್ದು ಮೂಲ್ಕಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ದೂರು ದಾಖಲಿಸಿದ್ದಾರೆ.
ಪೆಟ್ಟು ತಿಂದ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದ್ದು ಮೂಲ್ಕಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Video:
A BJP Member was assaulted by Duo for Parking Bike in front of the shop in Kinnigoli, Mangalore. Mulki police have registered the case. A video of this has gone viral on social media.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm