ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm