ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 01:51 pm
HK News Staffer
ಶಿವಮೊಗ್ಗದಲ್ಲಿ ಅಪಘಾತ ; ಕಾರ್ಕಳ ಮೂಲದ ಮೆಡಿಕಲ್ ವಿದ...
13-03-26 11:46 am
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm