ಬ್ರೇಕಿಂಗ್ ನ್ಯೂಸ್
24-12-25 12:02 pm Mangalore Correspondent ಕರಾವಳಿ
ಮಂಗಳೂರು, ಡಿ.24 : ಮಂಗಳೂರು ತಾಲೂಕಿನ ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಮೂಲಕ ಬಹುಮತ ಪಡೆದಿದೆ.
ಬಜಪೆ ಪಟ್ಟಣ ಪಂಚಾಯತಿನ ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮತಗಳ ಎಣಿಕೆ ನಡಯಿತು.
ಚುನಾವಣೆ ವಿಜೇತರ ವಿವರ
ವಾರ್ಡ್ 1ರಲ್ಲಿ ಯಶೋಧ (ಬಿಜೆಪಿ), ವಾರ್ಡ್ 2ರಲ್ಲಿ ಪದ್ಮನಾಭ ಪೂಜಾರಿ (ಬಿಜೆಪಿ), ವಾರ್ಡ್ 3- ಜಾಕೋಬ್ ಪಿರೇರಾ (ಕಾಂಗ್ರೆಸ್ ), ವಾರ್ಡ್ 4 - ಸಿರಾಜ್ ಬಜಪೆ (ಪಕ್ಷೇತರ ), ವಾರ್ಡ್ 5- ಗುಲ್ಸನ್ ಕರೀಂ (ಎಸ್ ಡಿಪಿಐ ), ವಾರ್ಡ್ 6 - ವೀಣಾ ಡಿಸೋಜಾ (ಎಸ್ಡಿಪಿಐ ), ವಾರ್ಡ್ 7- ಆಯಿಷಾ ಬಜಪೆ (ಎಸ್ಡಿಪಿಐ ), ವಾರ್ಡ್ 8- ಲೋಕೇಶ್ ಪೂಜಾರಿ (ಬಿಜೆಪಿ), ವಾರ್ಡ್ 9 - ರಿತೇಶ್ ಶೆಟ್ಟಿ (ಬಿಜೆಪಿ), ವಾರ್ಡ್ 10 - ಶರ್ಮಿಳಾ ಶೆಟ್ಟಿ (ಬಿಜೆಪಿ ), ವಾರ್ಡ್ 11- ಚಿನ್ನಪ್ಪ ಸಾಲ್ಯಾನ್ (ಕಾಂಗ್ರೆಸ್ ), ವಾರ್ಡ್ 12 - ಕಿರಣ್ (ಕಾಂಗ್ರೆಸ್), ವಾರ್ಡ್ 13 - ಸುಪ್ರೀತಾ ಶೆಟ್ಟಿ (ಬಿಜೆಪಿ), ವಾರ್ಡ್ 14- ಹಾಜಿರಾ ಫರ್ಜಾನಾ (ಕಾಂಗ್ರೆಸ್ ), ವಾರ್ಡ್ 15 - ದಿನೇಶ್ ಶೆಟ್ಟಿ ಕೆಂಜಾರು (ಬಿಜೆಪಿ ), ವಾರ್ಡ್ 16 - ರಾಜೇಶ್ ಅಮೀನ್ ಆರ್ ಕೆ (ಬಿಜೆಪಿ ), ವಾರ್ಡ್ 17 - ಮಲ್ಲಿಕಾ ಚಂದ್ರಶೇಖರ್ (ಬಿಜೆಪಿ), ವಾರ್ಡ್ 18- ರಕ್ಷಿತಾ ಶರತ್ (ಬಿಜೆಪಿ), ವಾರ್ಡ್ 19- ಜಯಂತ್ ಪೂಜಾರಿ (ಬಿಜೆಪಿ ) ಜಯ ಸಾಧಿಸಿದ್ದಾರೆ.
ಡಿ.21ರಂದು ಬಜಪೆ ಪಟ್ಟಣ ಪಂಚಾಯತಿಗೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇತ್ತು. ಎಸ್ಡಿಪಿಐ ಅಭ್ಯರ್ಥಿ ಹಾಕಿದ್ದರಿಂದ ಕಾಂಗ್ರೆಸ್ ಓಟ್ ಕಸಿದಿದ್ದು ಬಿಜೆಪಿಗೆ ಪರೋಕ್ಷ ಲಾಭವಾಗಿದೆ.
The Bharatiya Janata Party (BJP) has achieved a decisive victory in the Bajpe Town Panchayat elections, securing a clear majority and outperforming both the Congress and SDPI in a closely watched contest.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm